Snehalaya Marks Post-Traumatic Stress Disorder Awareness Day

ಸ್ನೇಹಾಲಯದಲ್ಲಿ ಪೋಸ್ಟ್-ಟ್ರಾಮ್ಯಾಟಿಕ್ ಸ್ಟ್ರೆಸ್ ಡಿಸಾರ್ಡರ್ (PTSD) ಜಾಗೃತಿ (ಆಘಾತಾನಂತರದ ಒತ್ತಡ ಅಸ್ವಸ್ಥತೆಯ ಜಾಗೃತಿ ದಿನ) ದಿನಾಚರಣೆ ಮಂಜೇಶ್ವರ, ಜೂನ್ 27: ಪಾವೂರಿನ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ ಪೋಸ್ಟ್-ಟ್ರಾಮ್ಯಾಟಿಕ್ ಸ್ಟ್ರೆಸ್ ಡಿಸಾರ್ಡರ್ (PTSD) ಜಾಗೃತಿ ದಿನವನ್ನು ಆಚರಿಸಲಾಯಿತು. ಈ ಅಂಗವಾಗಿ ಆಘಾತ, ಬೆಂಬಲ ಮತ್ತು ಚೇತರಿಕೆ ಕುರಿತ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. PTSD ಬಗ್ಗೆ ಅರಿವು ಮೂಡಿಸುವುದು, ಅದರ ಪರಿಣಾಮಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುವುದು ಹಾಗೂ ಸಮಯೋಚಿತ ಚಿಕಿತ್ಸೆ ಮತ್ತು ಸಹಾನುಭೂತಿಯ ಆರೈಕೆಯ ಮಹತ್ವವನ್ನು ಒತ್ತಿಹೇಳುವುದು ಕಾರ್ಯಕ್ರಮದ […]
