Snehalaya Rescues Man Near Mangaluru Railway Station

ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಯನ್ನು ಸ್ನೇಹಾಲಯಕ್ಕೆ ದಾಖಲಿಸಿ ಆರೈಕೆ ಮಂಜೇಶ್ವರ, ಸೆಪ್ಟೆಂಬರ್ 4, 2026: ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದ ಬಳಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡುಬಂದಿದ್ದ ಪಶ್ಚಿಮ ಬಂಗಾಳದ ಜಲ್ಪೈಗುರಿ ಮೂಲದ ಶ್ರೀ ಬಿಕ್ರಮ್ ಅವರನ್ನು ಸ್ನೇಹಾಲಯ ತಂಡವು ರಕ್ಷಿಸಿ ಸ್ನೇಹಾಲಯಕ್ಕೆ ಕರೆತಂದು ದಾಖಲಿಸಿದೆ. ಶ್ರೀ ಬಿಕ್ರಮ್ ಅವರು ರೈಲು ನಿಲ್ದಾಣದ ಬಳಿ ಅಸ್ವಸ್ಥ ಸ್ಥಿತಿಯಲ್ಲಿ ಇರುವುದನ್ನು ಗಮನಿಸಿದ ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ ಶ್ರೀ ಸಾಜು ಅವರು ಸ್ನೇಹಾಲಯದ ಸಂಸ್ಥಾಪಕರಾದ ಬ್ರದರ್ ಜೋಸೆಫ್ ಕ್ರಾಸ್ತಾ ರವರಿಗೆ […]
